ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490