ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…