ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…