ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…