ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…