ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…
ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…