ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…