ಜನರೆದುರು ಬರಲಿದ್ದಾರೆ ಪ್ರಧಾನಿ ಮೋದಿ. ಇಂದು ಸಂಜೆ 6 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಅವರು ಯಾವ ವಿಷಯವಾಗಿ ಮಾತನಾಡುತ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಉಂಟುಮಾಡಿದೆ.
ದೇಶದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಆಗುತ್ತಿತ್ತು ಹಾಗೂ ಹಲವಾರು ಸಮಸ್ಯೆಗಳು ಎದುರಾಗುತ್ತಿತ್ತು ಇಂದು ಪ್ರಧಾನಿ ಮಾತನಾಡಲು ಇರುವ ವಿಷಯ ಅತಿ ಮುಖ್ಯವಾಗಿದೆ ಎನ್ನಲಾಗುತ್ತಿದೆ. ಈ ವಿಷಯವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 6 ಗಂಟೆಗೆ ನನ್ನ ಪ್ರೀತಿಯ ನಾಗರಿಕರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲರಲ್ಲೂ ಆತಂಕ ಉಂಟುಮಾಡಿರುವ ಕೋವಿಡ್ 19 ಬಗ್ಗೆ ಅಥವಾ ಈಗ ಉಂಟಾಗುತ್ತಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮಾತನಾಡಬಹುದು ಎಂದು ಊಹಿಸಲಾಗುತ್ತಿದೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…