Advertisement
MIRROR FOCUS

ಬಜೆಟ್‌ನಲ್ಲಿ ಉಚಿತ ಭರವಸೆಗಳನ್ನು ಘೋಷಿಸದಂತೆ ಅಧಿಕಾರಿಗಳಿಗೆ PM ಮೋದಿ ಖಡಕ್‌ ಸೂಚನೆ

Share

ಕಳೆದ ಕರ್ನಾಟಕ(Karnataka) ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ಉಚಿತ ಭರವಸೆಗಳನ್ನು(Free Guarantee) ನೀಡಿ ಅಧಿಕಾರಕ್ಕೆ ಬಂತು. ಮೊದಲು ಒಪ್ಪಿ ಅಪ್ಪಿಕೊಂಡ ಜನರೇ ಈಗ ಈ ಉಚಿತ ಯೋಜನೆಗಳ(Free Scheme) ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾರೆ.ಉಚಿತಗಳು ದೇಶದ ಅರ್ಥಿಕತೆಗೆ ಹೊಡೆತವೂ ಹೌದು. ಹಾಗೆ ಈ ಉಚಿತ ಭರವಸೆಗಳನ್ನು ಉಳಿಸಕೊಂಡು ಹೋಗುವುದು ಬಹಳ ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿಯೇ ಪ್ರಧಾನಿ ಮೋದಿ ಅವರು ಉಚಿತ ಯೋಜನೆಗಳಿಗೆ ಆದ್ಯತೆ ನೀಡಲಿಲ್ಲ. 

Advertisement
Advertisement

ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್‌ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.

Advertisement

ಬಜೆಟ್‌ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು.

ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ.  ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್‌ ಸಿದ್ಧಪಡಿಸಿ ಎಂದು ಹೇಳಿದ್ದರು.

Advertisement

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್‌ (Nirmala Sitharaman) ತಮ್ಮ ಬಜೆಟ್‌ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

– ಅಂತರ್ಜಾಲ ಮಾಹಿತಿ

Advertisement

It is common for governments in power to make heavy promises and free announcements during Lok Sabha Elections. But in the Interim Budget presented this time, the central government has taken a bold decision to break the tradition of giving free promises.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

10 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

10 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

10 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

11 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

11 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

11 hours ago