Advertisement
ವೈರಲ್ ಸುದ್ದಿ

ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ಮೋದಿ | ವಿಡಿಯೋ ವೈರಲ್ |

Share

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದರು. ಈ ಸಮಯದಲ್ಲಿ ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮನ ವಿಗ್ರಹವನ್ನು ನೀಡಿದ ಬಿಜೆಪಿ ಕಾರ್ಯಕರ್ತನ ಪಾದಗಳನ್ನು ಪ್ರಧಾನಿ ಮೋದಿ ಸ್ಪರ್ಶಿಸಿದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿಯೂ ಭಾರೀ ವೈರಲ್ ಆಗುತ್ತಿದೆ.

Advertisement
Advertisement

ಅಧ್ಯಕ್ಷ ಅವಧೇಶ್ ಕಟಿಯಾರ್ ಅವರಿಗೆ ಶ್ರೀರಾಮನ ವಿಗ್ರಹವನ್ನು ನೀಡಿದರು. ಇದೇ ವೇಳೆ ಅವಧೇಶ್ ಕಟಿಯಾರ್ ಮೊದಲು ಪ್ರಧಾನಿ ಮೋದಿಯವರ ಪಾದಗಳನ್ನು ಮುಟ್ಟಿದರು, ನಂತರ ಪ್ರಧಾನಿ ಮೋದಿ ಅವರು ಈ ರೀತಿ ಮಾಡಬೇಡಿ ಎಂದು ಅವಧೇಶ್ ಕಟಿಯಾರ್ ಎಂದು ಮೋದಿ ಸ್ವತಃ ಅವಧೇಶ್ ಅವರ ಪಾದಗಳನ್ನು ಮುಟ್ಟಿದರು.

Advertisement

ಬಿಜೆಪಿಯ ಮುಖಂಡರಾದ ಅರುಣಾ ಯಾದವ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

3 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

12 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago