MIRROR FOCUS

ಭಕ್ತರ ಇಷ್ಟಾರ್ಥ ಈಡೇರಿಸುವ ದೈವ | ಸಂತಾನ ಭಾಗ್ಯ, ಉದ್ಯೋಗ.. ಇತ್ಯಾದಿಗಳಿಗೆ ಈ ದೈವಕ್ಕೆ ಹರಿಕೆ | ಮೊಗ್ರದ ಶ್ರೀ ಭೈರಜ್ಜಿ ದೈವ |

Share

ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….

Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……

ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ  ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.

“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

11 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

12 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

22 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

22 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

22 hours ago