Advertisement
MIRROR FOCUS

ಭಕ್ತರ ಇಷ್ಟಾರ್ಥ ಈಡೇರಿಸುವ ದೈವ | ಸಂತಾನ ಭಾಗ್ಯ, ಉದ್ಯೋಗ.. ಇತ್ಯಾದಿಗಳಿಗೆ ಈ ದೈವಕ್ಕೆ ಹರಿಕೆ | ಮೊಗ್ರದ ಶ್ರೀ ಭೈರಜ್ಜಿ ದೈವ |

Share

ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……

ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ  ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.

“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago