Advertisement
MIRROR FOCUS

ಭಕ್ತರ ಇಷ್ಟಾರ್ಥ ಈಡೇರಿಸುವ ದೈವ | ಸಂತಾನ ಭಾಗ್ಯ, ಉದ್ಯೋಗ.. ಇತ್ಯಾದಿಗಳಿಗೆ ಈ ದೈವಕ್ಕೆ ಹರಿಕೆ | ಮೊಗ್ರದ ಶ್ರೀ ಭೈರಜ್ಜಿ ದೈವ |

Share

ನಂಬಿಕೆಯೇ ಈ ದೇಶದಲ್ಲಿ ಪ್ರಮುಖವಾದ್ದು. ದೇವರು-ದೈವಗಳೂ ಕೂಡಾ ನಂಬಿದವರನ್ನು ಯಾವತ್ತೂ ಕೈಬಿಟ್ಟಿಲ್ಲ. ಇಲ್ಲೂ ಹಾಗೇ, ನಂಬಿದವರಿಗೆ ಯಾವತ್ತೂ ನಿರಾಸೆಯಾಗಿಲ್ಲ. ಈ ದೈವವನ್ನು ನಂಬಿ ಮಾಡಿದ ಕೆಲಸಗಳೆಲ್ಲವೂ ಯಶಸ್ಸಾಗಿದೆ. ಈ ದೈವದ ನೆಲದಲ್ಲಿ ಮೋಸಗಳಿಗೆ, ಅಹಂಕಾರಗಳು ಯಾವತ್ತೂ ಗೆಲ್ಲಲಿಲ್ಲ. ಅಂತಹ ಪುಣ್ಯ ನೆಲ ಮೊಗ್ರ. ಇಲ್ಲಿನ ಭೈರಜ್ಜಿ ವಿಶೇಷವಾದ ದೈವ. ದಕ್ಷಿಣ ಕನ್ನಡ ಜಿಲ್ಲೆಯ….

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನ ಎಂಬ ದೈವದ ಪ್ರದೇಶ ಇದೆ. ಎರಡು ದಿನಗಳ ಕಾಲ ಇಲ್ಲಿ ಕಾಲಾವಧಿ ಜಾತ್ರೋತ್ಸವ ನಡೆಯುತ್ತದೆ. ಅದರಲ್ಲಿ ಭೈರಜ್ಜಿ ದೈವಕ್ಕೆ ವಿಶೇಷ ಮಹತ್ವ. ಈ ದೈವಕ್ಕೆ ಹರಿಕೆ ಹೇಳಿಕೊಂಡರೆ ಇಷ್ಟಾರ್ಥ ಈಡೇರುತ್ತದೆ. ಸಂತಾನ ಭಾಗ್ಯಕ್ಕೆ, ಉದ್ಯೋಗಕ್ಕೆ, ಅನ್ಯಾಯದ ಸಂದರ್ಭ ನ್ಯಾಯಕ್ಕಾಗಿ, ವಿಶೇಷವಾಗಿ ಕಳೆದುಹೋದ ವಸ್ತುಗಳಿಗೆ ಹರಿಕೆ ಹೇಳಿಕೊಂಡರೆ ಮತ್ತೆ ಲಭ್ಯವಾಗುತ್ತದೆ ಎನ್ನುವುದು ನಂಬಿಕೆ. ಇದಕ್ಕೆ ಪುಷ್ಠಿ ನೀಡುವಂತೆ ಅನೇಕರು ತಮ್ಮ ಇಷ್ಟಾರ್ಥ ಈಡೇರಿದ ಬಳಿಕ ದೈವಕ್ಕೆ ಹರಕೆ ಸಲ್ಲಿಕೆ ಮಾಡುತ್ತಾರೆ. ಸೀರೆ, ಕತ್ತಿ , ಬೆಳ್ಳಿಯ ಆಭರಣಗಳನ್ನು ಸಮರ್ಪಣೆ ಮಾಡುತ್ತಾರೆ. ಈಚೆಗೆ ಸೀರೆಯ ಸಾವಿರ ದಾಟುತ್ತಿದೆ. ಇದು ಭೈರಜ್ಜಿ ದೈವಕ್ಕೆ ಹರಿಕೆ ಹೇಳಿ ಫಲ ನೀಡಿರುವುದಕ್ಕೆ ಸಾಕ್ಷಿಯಾಗಿದೆ ಎನ್ನುತ್ತಾರೆ ಭಕ್ತಾದಿಗಳು. ಭಕ್ತರು……

ಭಕ್ತರು ವಿವಿಧ ಇಷ್ಟಾರ್ಥ ಈಡೇರಿಕೆಗೆ  ದೈವಕ್ಕೆ ಪ್ರಾರ್ಥನೆ ಮಾಡುತ್ತಾರೆ. ನಂತರ ಈ ಇಷ್ಟಾರ್ಥ ಈಡೇರಿದ ಬಳಿಕ ದೈವದ ನೇಮದಂದು ಆಗಮಿಸಿ ಹರಿಕೆ ಸಮರ್ಪಣೆ ಮಾಡುತ್ತಾರೆ. ಈ ದೈವ ಕನ್ನಡದಲ್ಲಿಯೇ ಮಾತನಾಡುವುದು ವಿಶೇಷವಾಗಿದೆ. ಪ್ರತೀ ವರ್ಷ ಜ.19-20 ರಂದು ವಾರ್ಷಿಕ ಜಾತ್ರಾ ಉತ್ಸವ ಇಲ್ಲಿ ನಡೆಯುತ್ತದೆ.

“Ajji Daiva” of Mogra who fulfills the wishes of devotees. Many problems including childlessness will be fulfilled if “Harike” putting here.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

13 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

13 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

13 hours ago