Advertisement
ರಾಜ್ಯ

ಆರೋಗ್ಯ ತುರ್ತುಪರಿಸ್ಥಿತಿ….! | ಸೇತುವೆ ಇಲ್ಲದೆ ಪರದಾಟ…! | ಮೊಗ್ರದಲ್ಲಿ ಕರುಣಾಜನಕ ಕತೆ |

Share

ಇದು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಕತೆ. ರೋಗಿಯೊಬ್ಬರನ್ನು ಹೊಳೆ ಬದಿಗೆ ಕರೆತಂದು ನಂತರ ಕಾಲುಸಂಕದಲ್ಲಿ ಹೊತ್ತು ಹೊಳೆಯ ಇನ್ನೊಂದು ಬದಿಯಿಂದ ಮತ್ತೊಂದು ವಾಹನದಲ್ಲಿ ಸಾಗಿಸಿದ ಘಟನೆ ನಡೆದಿದೆ.ಕಳೆದ ಹಲವು ವರ್ಷಗಳಿಂದ ಸೇತುವೆಯ ಭರವಸೆ ಮಾತ್ರಾ ಇಲ್ಲಿ ಕಂಡಿದೆ.

Advertisement
Advertisement
Advertisement
Advertisement

Advertisement

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇತ್ತೀಚೆಗೆ  ಬೇಡಿಕೆಗಳ ಪಟ್ಟು  ಹೆಚ್ಚಾಗಿದೆ. ಸುಳ್ಯವು ಅಭಿವೃದ್ಧಿ ಹೊಂದುತ್ತದೆ ಎಂದು ಅನೇಕ ವರ್ಷಗಳಿಂದ ಜನರು ಸುಮ್ಮನಿದ್ದರು. ಆದರೆ ಅಂದಿನಿಂದಲೂ ಸುಳ್ಯ ಭಾರೀ ಅಭಿವೃದ್ಧಿ ಹೊಂದಿಲ್ಲ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲವಾರು ಸಮಸ್ಯೆ ಇದೆ. ಆದರೆ ಮೂಲಭೂತ ಸಮಸ್ಯೆ ನಿವಾರಣೆ ಆಗದೇ ಇರುವುದು  ಬಹುದೊಡ್ಡ ಲೋಪವಾಗಿದೆ. ದೇಶವು 75 ನೇ ಸ್ವಾತಂತ್ರ್ಯ ಉತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂದಿಗೂ ಮೂಲಭೂತ ಅವಶ್ಯಕತೆಯಾದ ಸೇತುವೆ, ರಸ್ತೆ, ಕುಡಿಯುವ ನೀರಿಗೆ ಪರದಾಟ ನಡೆಸುತ್ತಿದೆ ಎನ್ನುವುದೇ ವಿಷಾದ ಹಾಗೂ ಅಭಿವೃದ್ಧಿ ಬಗ್ಗೆ ಇರುವ ಕಾಳಜಿ ವ್ಯಕ್ತವಾಗುತ್ತದೆ.

ಇದೀಗ ಸುಳ್ಯ ತಾಲೂಕಿನ  ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ ಕಂಡುಬಂದು ವಿಡಿಯೋ ಮನ ಕಲಕುತ್ತದೆ. ಮೊಗ್ರದ ಹೊಳೆಕೆರೆ ಎಂಬಲ್ಲಿನ ವ್ಯಕ್ತಿಯೋರ್ವರಿಗೆ ಅನಾರೋಗ್ಯ ಕಾಡಿತ್ತು. ಆದರೆ ವಾಹನಗಳು ಮನೆಯವರೆಗೆ ಬಾರದ ಸ್ಥಿತಿ ಇದೆ. ಮೊಗ್ರದ ಹೊಳೆಗೆ ಸೇತುವೆ ರಚನೆಯಾದಗ ಹಿನ್ನೆಲೆಯಲ್ಲಿ  ಮಳೆಗಾಲ ವಾಹನಗಳು ಎರಡೂ ಕಡೆಗೆ ದಾಟುವುದಿಲ್ಲ. ಇಲ್ಲಿ ಅನಾರೋಗ್ಯ ಪೀಡಿತರನ್ನು ಹೊಳೆತ ಬದಿಯವರೆಗೆ ಜೀಪಲ್ಲಿ ಕರಕೊಂಡುಬಂದು, ಆ ಬಳಿಕ ಈಚೆಗೆ ನಿರ್ಮಾಣವಾದ ಕಾಲು ಸಂಕದ ಮೂಲಕ ಎತ್ತಿ ಹೊಳೆಯ ಈ ಕಡೆ ಇರುವ ಕಾರಿಗೆ ಕರೆತಂದು ಬಳಿಕ ಆಸ್ಪತ್ರೆಗೆ ಸಾಗಿಸಲಾಯಿತು.ಒಂದು ಹಳ್ಳಿಯ ಮೂಲಭೂತವಾದ ಸಮಸ್ಯೆ ಗಂಭೀರವಾಗಿದ್ದರೂ ಆಡಳಿತವು ಗಮನಹರಿಸದೇ ಇರವುದು ವ್ಯವಸ್ಥೆಯ ಲೋಪವಾಗಿದೆ.

Advertisement
ನಿಮ್ಮ ಅಭಿಪ್ರಾಯಗಳಿಗೆ...


ನಿಮ್ಮ ಅಭಿಪ್ರಾಯಗಳಿಗೆ...

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

11 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago