ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ, ದೈವಗಳ ನೇಮ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
ಮೊಗ್ರ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ದೈವಗಳ ನೇಮ ಆರಂಭಗೊಂಡಿದ್ದು ಗುರುವಾರ ರಾತ್ರಿ ದೈವಗಳ ಭಂಡಾರ ಆಗಮನದ ಬಳಿಕ ಶುಕ್ರವಾರ ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ ನಡೆಯಿತು. ರಾತ್ರಿ ರುದ್ರ ಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು, ಶನಿವಾರ ಬೆಳಗ್ಗೆ ಪ್ರಸಿದ್ಧವಾಗಿರುವ ಹಾಗೂ ಕಾರಣಿಕ ದೈವವೆಂದು ಆರಾಧನೆಯಾಗುತ್ತಿರುವ ಶ್ರೀ ಭೈರಜ್ಜಿ ದೈವದ ನೇಮ ನಡೆಯಲಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…