ಸುದ್ದಿಗಳು

ಮೊಗ್ರ | ಕನ್ನಡ ದೇವತೆ ಅಜ್ಜಿ ದೈವದ ನೇಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ  ಶ್ರೀ ಭೈರಜ್ಜಿ ದೈವದ ನೇಮ ನಡೆಯಿತು.

Advertisement

ಮೊಗ್ರ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ದೈವಗಳ ನೇಮ ನಡೆಯಿತು. ಶನಿವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧವಾಗಿರುವ ಕನ್ನಡ ದೇವತೆ ಯಾನೆ ಅಜ್ಜಿ ದೈವದ ನೇಮ ನಡೆಯಿತು. ಸಾವಿರಾರು ಭಕ್ತಾದಿಗಳು ಈ ಸಂದರ್ಭ ಪಾಲ್ಗೊಂಡರು. ಶ್ರೀ ಭೈರಜ್ಜಿ ದೈವವು ಅತ್ಯಂತ ಕಾರಣಿಕ ಹಾಗೂ ಪ್ರಸಿದ್ಧ ದೈವವಾಗಿದೆ. ಭಕ್ತಾದಿಗಳ ಇಷ್ಟಾರ್ಥ ಈಡೇರಿಸುವ ದೈವವಾಗಿದ್ದು,ಸತ್ಯ, ಧರ್ಮ , ನ್ಯಾಯಕ್ಕೆ ಇಲ್ಲಿ ಯಾವತ್ತೂ ಅಪಚಾರವಾಗದು ಎಂಬ ನಂಬಿಕೆ ಇದೆ.

 

Advertisement

ಭಕ್ತಾದಿಗಳು ಈ ದೈವದ ಮುಂದೆ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಸೀರೆ ಹರಿಕೆ, ಕತ್ತಿ ಹರಿಕೆ ಸೇರಿದಂತೆ ವಿವಿಧ ಹರಿಕೆಗಳನ್ನು ಅರ್ಪಿಸುತ್ತಾರೆ. ಸಚಿವ ಅಂಗಾರ ಸೇರಿದಂತೆ ಹಲವು ಪ್ರಮುಖರು ಇಲ್ಲಿ ದೈವಾರಾಧನೆಗೆ ಅದರಲ್ಲೂ ಶ್ರೀ ಭೈರಜ್ಜಿ ದೈವದ ನೇಮಕ್ಕೆ ಆಗಮಿಸುತ್ತಾರೆ.

 

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

1 hour ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

1 hour ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

1 hour ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

1 hour ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

15 hours ago