ಮೊಗ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭ | ಭಜನಾ ತರಬೇತಿ ಶಿಬಿರ ಉದ್ಘಾಟನೆ

January 19, 2024
11:03 PM
ಮೊಗ್ರದಲ್ಲಿ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್‌ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು.  ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.

Advertisement
Advertisement

Advertisement

 

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |
April 28, 2024
11:41 AM
by: ಸಾಯಿಶೇಖರ್ ಕರಿಕಳ
20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror