ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಶುಕ್ರವಾರ ಸಂಜೆಯಿಂದ ಆರಂಭಗೊಂಡಿದೆ. ಶುಕ್ರವಾರ ಸಂಜೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಆಗಮನವಾಗಿ, ವಿವಿಧ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಮಿಲ-ಮೊಗ್ರ ಒಕ್ಕೂಟದ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರವು ಉದ್ಘಾಟನೆಗೊಂಡಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಂ ಎನ್ ವೆಂಕಟ್ರಮಣ ಮೊಗ್ರ ಭಜನಾ ತರಬೇತಿ ಶಿಬಿರ ಉದ್ಘಾಟಿಸಿದರು. ಜ.20 ರಂದು ಬೆಳಗ್ಗೆ ಉಳ್ಳಾಕುಲು ನೇಮ, ಕುಮಾರ ನೇಮ, ಪುರುಷ ದೈವದ ನೇಮ, ರುದ್ರಚಾಮುಂಡಿ ನೇಮ, ಮಲೆಚಾಮುಂಡಿ ನೇಮ ನಡೆಯಲಿದೆ. ಜ.21 ರಂದು ಬೆಳಗ್ಗೆ ಭೈರಜ್ಜಿ ನೇಮ ನಡೆಯಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…