ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |

January 21, 2025
3:50 PM
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.

ತುಳುನಾಡಿನಲ್ಲಿ ಡಿಸೆಂಬರ್‌ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….

Advertisement
Advertisement
ಶ್ರೀ ಭೈರಜ್ಜಿ ನೇಮ – ಪ್ರಸಾದ ವಿತರಣೆ-ಹರಿಕೆ ಸಮರ್ಪಣೆ
ಶ್ರೀ ರುದ್ರಚಾಮುಂಡಿ ಹಾಗೂ ಶ್ರೀ ಮಲೆಚಾಮುಂಡಿ ನೇಮ
ಶ್ರೀ ಕುಮಾರ ದೈವ ನೇಮ
ಶ್ರೀಕುಮಾರ ದೈವ ನೇಮ

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |
June 27, 2025
2:16 PM
by: ಸಾಯಿಶೇಖರ್ ಕರಿಕಳ
ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ
ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ
June 27, 2025
6:38 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ
June 27, 2025
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group