ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |

January 21, 2025
3:50 PM
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.

ತುಳುನಾಡಿನಲ್ಲಿ ಡಿಸೆಂಬರ್‌ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….

ಶ್ರೀ ಭೈರಜ್ಜಿ ನೇಮ – ಪ್ರಸಾದ ವಿತರಣೆ-ಹರಿಕೆ ಸಮರ್ಪಣೆ
ಶ್ರೀ ರುದ್ರಚಾಮುಂಡಿ ಹಾಗೂ ಶ್ರೀ ಮಲೆಚಾಮುಂಡಿ ನೇಮ
ಶ್ರೀ ಕುಮಾರ ದೈವ ನೇಮ
ಶ್ರೀಕುಮಾರ ದೈವ ನೇಮ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror