ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…