ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…