ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…