ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…