ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…