ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…