ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…