ತುಳುನಾಡಿನಲ್ಲಿ ಡಿಸೆಂಬರ್ ನಂತರ ದೈವಾರಾಧನೆ-ನೇಮ-ನಡಾವಳಿ ಆರಂಭಗೊಳ್ಳುತ್ತದೆ.ಗ್ರಾಮೀಣ ಭಾಗಗಳಲ್ಲಿ ನೇಮ-ಜಾತ್ರೆಗಳ ಸಡಗರ ಇರುತ್ತದೆ. ಎರಡು-ಮೂರು ದಿನಗಳ ಜಾತ್ರೆಯೂ ಕೆಲವು ಕಡೆ ನಡೆಯುತ್ತದೆ. ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರದಲ್ಲಿ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಎರಡು ದಿನಗಳ ಕಾಲಾವಧಿ ಜಾತ್ರೆ ನಡೆಯಿತು. ಇಲ್ಲಿ ಉಳ್ಳಾಕುಲು, ಕುಮಾರ, ಪುರುಷ ದೈವದ ನೇಮ ಹಾಗೂ ರುದ್ರಚಾಮುಂಡಿ, ಮಲೆಚಾಮುಂಡಿ ದೈವಗಳ ನೇಮ ನಡೆದು ವಿಶೇಷವಾಗಿ ಶ್ರೀ ಭೈರಜ್ಜಿ ನೇಮ ನಡೆಯುತ್ತದೆ. ಇಲ್ಲಿ ನಡೆಯುವ ಭೈರಜ್ಜಿ ನೇಮಕ್ಕೆ ದೂರದೂರಿನಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಮಂಗಳವಾರ ನಡೆದ ಭೈರಜ್ಜಿ ನೇಮಕ್ಕೆ ವಿವಿಧ ಕಡೆಯಿಂದ ಆಗಮಿಸಿದ ಭಕ್ತಾದಿಗಳು ಹರಿಕೆ ಸಲ್ಲಿಸಿದರು.…..ಮುಂದೆ ಓದಿ….
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…