ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…