ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…