ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…