ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…