ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…