ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…