ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಜ.21 ರಂದು ಬೆಳಗ್ಗೆ ಶ್ರೀ ಭೈರಜ್ಜಿ ನೇಮ ನಡೆಯಲಿದೆ.
ಇತಿಹಾಸ ಪ್ರಸಿದ್ಧ ಮೊಗ್ರದಲ್ಲಿ ಇದೀಗ ಕಾಲಾವಧಿ ಜಾತ್ರಾ ಸಂಭ್ರಮ. ಜ.20 ರಂದು ಬೆಳಗ್ಗೆ ಶ್ರೀ ಉಳ್ಳಾಕುಲು ನೇಮ, ಶ್ರೀ ಕುಮಾರ ದೈವದ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಪ್ರಸಿದ್ಧ ಶ್ರೀ ಭೈರಜ್ಜಿ ನೇಮ ನಡೆಯಲಿದೆ. ಮೊಗ್ರದಲ್ಲಿನ ಶ್ರೀ ಭೈರಜ್ಜಿ ದೈವಕ್ಕೆ ದೂರದೂರಿನಿಂದ ಹಲವಾರು ಭಕ್ತಾದಿಗಳು ಆಗಮಿಸಿ ಹರಿಕೆ ಸಲ್ಲಿಸುತ್ತಾರೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…