Advertisement
ಧಾರ್ಮಿಕ

ಮೊಗ್ರ ದೇವಸ್ಥಾನ | 48 ದಿನಗಳ ಕಾಲ ನಿರಂತರ ಗಣಪತಿ ಹವನ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48  ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.

Advertisement
Advertisement
ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ. ಈ ಹಿಂದೆ ನಡೆದ ಅಷ್ಟಮಂಗಲ ಚಿಂತನೆಯ ಪ್ರಕಾರ ನಿರ್ಮಾಣವಾಗುವ ಈ ಕಾರ್ಯವು ನಿರ್ವಿಘ್ನವಾಗಿ ನಡೆಯಲು ಹಾಗೂ ಊರಿನ ಸಮಸ್ತ ಭಕ್ತರ ಹಿತಕ್ಕಾಗಿ 48  ದಿನಗಳ ಕಾಲ ನಿರಂತರವಾಗಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ  ನಡೆಯಲಿದೆ. 14  ಬೈಲುಗಳ ಮೂಲಕ ನಿರಂತರವಾಗಿ ಈ ಕಾರ್ಯ ನಡೆಯಲಿದೆ.

ಬುಧವಾರದಂದು ವೇ.ಮೂ.ಕೃಷ್ಣ ಭಟ್‌ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ  ವೆಂಕಟ್ರಮಣ ಎಂ ಎನ್‌, ದೊಡ್ಡಣ್ಣ ಗೌಡ ಚಿಕ್ಮುಳಿ,  ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್‌ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago