ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48 ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.
ಬುಧವಾರದಂದು ವೇ.ಮೂ.ಕೃಷ್ಣ ಭಟ್ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ ವೆಂಕಟ್ರಮಣ ಎಂ ಎನ್, ದೊಡ್ಡಣ್ಣ ಗೌಡ ಚಿಕ್ಮುಳಿ, ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…