ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48 ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಬುಧವಾರ ಆರಂಭಗೊಂಡಿತು.
ಬುಧವಾರದಂದು ವೇ.ಮೂ.ಕೃಷ್ಣ ಭಟ್ ಮಡಪ್ಪಾಡಿ ಅವರು ಗಣಪತಿ ಹವನ ನೆರವೇರಿಸಿದರು. ಈ ಸಂದರ್ಭ ಮೊಗ್ರ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಚಿಕ್ಮುಳಿ, ಗೌರವಾಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ, ಗೌರವ ಸಲಹೆಗಾರರುಗಳಾದ ವೆಂಕಟ್ರಮಣ ಎಂ ಎನ್, ದೊಡ್ಡಣ್ಣ ಗೌಡ ಚಿಕ್ಮುಳಿ, ಪ್ರಧಾನ ಸಂಚಾಲಕ ಸತ್ಯನಾರಾಯಣ ಮೊಗ್ರ, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಮಕ್ಕಿ, ಕೋಶಾಧಿಕಾರಿ ಕುಮಾರಸ್ವಾಮಿ ಕಿನ್ನಿಕುಮೇರಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ, ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ತುಪ್ಪದಮನೆ, ಚನ್ನಕೇಶವ ಕಮಿಲ, ಸೀತಾರಾಮ ಚಿಕ್ಮುಳಿ ಮೊದಲಾದವರಿದ್ದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…