Advertisement
ಸುದ್ದಿಗಳು

ದೇವಾಲಯದ ಹುಂಡಿಗೆ ಸೇರಿದ ಹಣ ದೇವರಿಗೆ : ಸುಪ್ರೀಂ ಕೋರ್ಟ್

Share

ಭಕ್ತಾಧಿಗಳು ಭಕ್ತಿಯಿಂದ ದೇವಾಲಯದ ಹುಂಡಿಗೆ ಸಲ್ಲಿಸಿದ ಹಣವನ್ನು ಸಹಕಾರಿ ಬ್ಯಾಂಕುಗಳು ಅನ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳದ ಹೈಕೋರ್ಟ್ ನೀಡಿದ ನಿರ್ದೇಶವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರ ಬ್ಯಾಂಕುಗಳು ಪ್ರಶ್ನಿಸಿ ಕೇರಳದ ಕೆಲವ ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ.

ಪೀಠ ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು, ಅರ್ಜಿದಾರರಿಗೆ ಸಮಯ ವಿಸ್ತರಣೆಯನ್ನು ಕೋರಿ ಹೈಕೋರ್ಟ್ ನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ. ತಿರುನೆಲ್ಲಿ ಸರ್ವಿಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಸುಶೀಲಾ ಗೋಪಾಲನ್ ಸ್ಮಾರಕ ವನಿತಾ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ರೂರಲ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ವಯನಾಡ್ ಟೆಂಪಲ್ ಎಂಪ್ಲಾಯೀಸ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್-ದೇವಸ್ವಂನ ಠೇವಣಿಗಳನ್ನು ಮುಕ್ತಾಯಗೊಳಿಸಿ ಎರಡು ತಿಂಗಳೊಳಗೆ ಮರುಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

8 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

9 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

17 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

18 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

18 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

18 hours ago