ಭಕ್ತಾಧಿಗಳು ಭಕ್ತಿಯಿಂದ ದೇವಾಲಯದ ಹುಂಡಿಗೆ ಸಲ್ಲಿಸಿದ ಹಣವನ್ನು ಸಹಕಾರಿ ಬ್ಯಾಂಕುಗಳು ಅನ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳದ ಹೈಕೋರ್ಟ್ ನೀಡಿದ ನಿರ್ದೇಶವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರ ಬ್ಯಾಂಕುಗಳು ಪ್ರಶ್ನಿಸಿ ಕೇರಳದ ಕೆಲವ ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ.
ಪೀಠ ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು, ಅರ್ಜಿದಾರರಿಗೆ ಸಮಯ ವಿಸ್ತರಣೆಯನ್ನು ಕೋರಿ ಹೈಕೋರ್ಟ್ ನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ. ತಿರುನೆಲ್ಲಿ ಸರ್ವಿಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಸುಶೀಲಾ ಗೋಪಾಲನ್ ಸ್ಮಾರಕ ವನಿತಾ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ರೂರಲ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ವಯನಾಡ್ ಟೆಂಪಲ್ ಎಂಪ್ಲಾಯೀಸ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್-ದೇವಸ್ವಂನ ಠೇವಣಿಗಳನ್ನು ಮುಕ್ತಾಯಗೊಳಿಸಿ ಎರಡು ತಿಂಗಳೊಳಗೆ ಮರುಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…