Advertisement
ಸುದ್ದಿಗಳು

ದೇವಾಲಯದ ಹುಂಡಿಗೆ ಸೇರಿದ ಹಣ ದೇವರಿಗೆ : ಸುಪ್ರೀಂ ಕೋರ್ಟ್

Share

ಭಕ್ತಾಧಿಗಳು ಭಕ್ತಿಯಿಂದ ದೇವಾಲಯದ ಹುಂಡಿಗೆ ಸಲ್ಲಿಸಿದ ಹಣವನ್ನು ಸಹಕಾರಿ ಬ್ಯಾಂಕುಗಳು ಅನ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳದ ಹೈಕೋರ್ಟ್ ನೀಡಿದ ನಿರ್ದೇಶವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರ ಬ್ಯಾಂಕುಗಳು ಪ್ರಶ್ನಿಸಿ ಕೇರಳದ ಕೆಲವ ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿದೆ.

ಪೀಠ ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು, ಅರ್ಜಿದಾರರಿಗೆ ಸಮಯ ವಿಸ್ತರಣೆಯನ್ನು ಕೋರಿ ಹೈಕೋರ್ಟ್ ನ್ನು ಸಂಪರ್ಕಿಸಲು ಸ್ವಾತಂತ್ರ್ಯವನ್ನು ನೀಡಿದೆ. ತಿರುನೆಲ್ಲಿ ಸರ್ವಿಸ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಸುಶೀಲಾ ಗೋಪಾಲನ್ ಸ್ಮಾರಕ ವನಿತಾ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ರೂರಲ್ ಸೊಸೈಟಿ ಲಿಮಿಟೆಡ್, ಮನಾಥನವಾಡಿ ಕೋ-ಆಪರೇಟಿವ್ ಅರ್ಬನ್ ಸೊಸೈಟಿ ಲಿಮಿಟೆಡ್ ಮತ್ತು ವಯನಾಡ್ ಟೆಂಪಲ್ ಎಂಪ್ಲಾಯೀಸ್ ಕೋಆಪರೇಟಿವ್ ಸೊಸೈಟಿ ಲಿಮಿಟೆಡ್-ದೇವಸ್ವಂನ ಠೇವಣಿಗಳನ್ನು ಮುಕ್ತಾಯಗೊಳಿಸಿ ಎರಡು ತಿಂಗಳೊಳಗೆ ಮರುಪಾವತಿಸುವಂತೆ ಹೈಕೋರ್ಟ್ ಸೂಚಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

3 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

10 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

11 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago