ಮಂಗನ ಕಾಯಿಲೆ | ಪಂಚಾಯತ್‌ಗಳಲ್ಲಿ ಅರಿವು ಮೂಡಿಸಲು ಸಲಹೆ |

January 10, 2025
6:35 AM

ಮಂಗನ ಕಾಯಿಲೆ-ಕೆಎಫ್‌ಡಿ ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಲಹೆ ನೀಡಿದ್ದಾರೆ.

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಆದರೆ ರೋಗ ಲಕ್ಷಣಗಳಿದ್ದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಸಾರ್ವಜನಿಕರು ಕಾಡಿಗೆ ಹೋಗುವ ಮುನ್ನ ಇದನ್ನು ಕೈ ಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror