ಮಂಗನ ಕಾಯಿಲೆ-ಕೆಎಫ್ಡಿ ಕುರಿತು ಎಲ್ಲ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಲಹೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕೆಎಫ್ಡಿ ಪ್ರಕರಣಗಳು ವರದಿಯಾಗಿಲ್ಲ. ಆದರೆ ರೋಗ ಲಕ್ಷಣಗಳಿದ್ದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಸಾರ್ವಜನಿಕರು ಕಾಡಿಗೆ ಹೋಗುವ ಮುನ್ನ ಇದನ್ನು ಕೈ ಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು ಎಂದು ಹೇಳಿದ್ದಾರೆ.
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ …
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490