Advertisement
ರಾಷ್ಟ್ರೀಯ

ಮಂಕಿಪಾಕ್ಸ್‌ ವೈರಸ್‌ | 24 ರಾಷ್ಟ್ರಗಳಿಗೆ ಹರಡಿದ ಪ್ರಕರಣ | ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟ |

Share

ವಿವಿಧ ದೇಶಗಳಲ್ಲಿ  ಮಂಕಿಪಾಕ್ಸ್‌ ವೈರಸ್‌ ಹರಡಿದೆ. ಈಗಾಗಲೇ 24 ರಾಷ್ಟ್ರಗಳಲ್ಲಿ  ಮಂಕಿಪಾಕ್ಸ್‌ ವೈರಸ್‌ ಕಂಡುಬಂದಿದ್ದು 435 ಕ್ಕೂ ಹೆಚ್ಚು ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಮಂಕಿಪಾಕ್ಸ್ ವೈರಸ್ ನಿರ್ವಹಣೆ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ  ಈಗಾಗಲೇ ವಿವಿಧ ದೇಶಗಳಿಗೆ ಎಚ್ಚರಿಕೆಯನ್ನು ನೀಡಿದೆ.

ಮಾರ್ಗಸೂಚಿಯಲ್ಲಿ ರೋಗಿ ಅಥವಾ ಸಾಂಕ್ರಾಮಿಕ ಅವಧಿಯಲ್ಲಿ ರೋಗಿಯ ಸಂಪರ್ಕ ಹೊಂದಿದರೆ  21 ದಿನಗಳ ಅವಧಿಯವರೆಗೆ ಚಿಹ್ನೆಗಳು/ರೋಗಲಕ್ಷಣಗಳ ಬಗ್ಗೆ ಪ್ರತಿದಿನವೂ ಮೇಲ್ವಿಚಾರಣೆ ಅಗತ್ಯವಿದೆ. ಜ್ವರ ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆ ಅಗತ್ಯವಿದೆ. ರಕ್ತದಾನ ಇತ್ಯಾದಿಗಳ ಮೇಲೂ ನಿಗಾ ಅಗತ್ಯ.

ಈ ವೈರಸ್‌ ತಡೆಗಟ್ಟಲು  ಅನಾರೋಗ್ಯದ ವ್ಯಕ್ತಿಯೊಂದಿಗೆ ಸಂಪರ್ಕವನ್ನು ತಪ್ಪಿಸುವುದು, ಸೋಂಕಿತ ರೋಗಿಗಳನ್ನು ಇತರರಿಂದ ಪ್ರತ್ಯೇಕಿಸುವುದು,  ಕೈಗಳನ್ನು ಸೋಪ್ ಮತ್ತು ನೀರಿನಿಂದ ತೊಳೆಯುವುದು ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಬಳಸುವುದು ಇತ್ಯಾದಿ ಮಾರ್ಗಸೂಚಿಯನ್ನು  ತಿಳಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

4 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

15 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago