ಮುಂಗಾರು ವಿಳಂಬ ಹಿನ್ನೆಲೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಕಷ್ಟ: ಮೋಡ ಬಿತ್ತನೆಗೆ ಕಾದು ನೋಡುವ ತಂತ್ರ

June 13, 2023
12:58 PM

ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ  ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.  ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.

Advertisement

ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಎಫ್​ಆರ್​​ಪಿ ದರ ಕೇಂದ್ರದಿಂದಲೇ‌ ಜಾರಿ ಆಗುತ್ತಿದೆ. ನಾವೇನೆನೋ ಚಿಂತನೆ ಮಾಡುತ್ತೇವೆ, ಇದಕ್ಕೆ ಸ್ವಲ್ಪ ಸಮಯ ಕೊಡಬೇಕು. ಕಾಲಾವಕಾಶ ತಗೆದುಕೊಂಡು ಎಲ್ಲವನ್ನೂ ಸರಿ ಮಾಡುತ್ತೇವೆ ಎಂದರು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರೈತವಿರೋಧಿ ಮೂರು ಕಾಯ್ದೆಗಳ ಕುರಿತು ಚರ್ಚಿಸಿ ಪರಿಶೀಲನೆ ಮಾಡುತ್ತೇವೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
June 19, 2025
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group