ಸುದ್ದಿಗಳು

ಮುಂಗಾರು ವಿಳಂಬ ಹಿನ್ನೆಲೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಕಷ್ಟ: ಮೋಡ ಬಿತ್ತನೆಗೆ ಕಾದು ನೋಡುವ ತಂತ್ರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ  ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.  ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.

Advertisement

ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

Advertisement
ಎಫ್​ಆರ್​​ಪಿ ದರ ಕೇಂದ್ರದಿಂದಲೇ‌ ಜಾರಿ ಆಗುತ್ತಿದೆ. ನಾವೇನೆನೋ ಚಿಂತನೆ ಮಾಡುತ್ತೇವೆ, ಇದಕ್ಕೆ ಸ್ವಲ್ಪ ಸಮಯ ಕೊಡಬೇಕು. ಕಾಲಾವಕಾಶ ತಗೆದುಕೊಂಡು ಎಲ್ಲವನ್ನೂ ಸರಿ ಮಾಡುತ್ತೇವೆ ಎಂದರು. ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರೈತವಿರೋಧಿ ಮೂರು ಕಾಯ್ದೆಗಳ ಕುರಿತು ಚರ್ಚಿಸಿ ಪರಿಶೀಲನೆ ಮಾಡುತ್ತೇವೆ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ 13,644 ಕೆರೆಗಳ ಒತ್ತುವರಿ | ಈ ಪೈಕಿ 7,986 ಕೆರೆಗಳ ಒತ್ತುವರಿ ತೆರವು

ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ…

6 hours ago

ಅಂತರ್ಜಲ ವಿನಿಮಯ, ನಿಯಂತ್ರಣ ತಿದ್ದುಪಡಿ ವಿಧೇಯಕ | ವಿಧಾನಪರಿಷತ್ ನಲ್ಲಿ ಅಂಗೀಕಾರ | ಬೋರ್ ವೆಲ್ ಕೊರೆಯಲು ಇನ್ನು ಅನುಮತಿ ಬೇಕು |

ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ "ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ…

6 hours ago

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ದೇಶದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ…

7 hours ago

ಹವಾಮಾನ ವರದಿ | 21-08-2025 | ಆ.25 ರ ನಂತರ ಮತ್ತೆ ಒಂದು ವಾರ ಮಳೆ…!

ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

14 hours ago

ಅರಣ್ಯ ಕೈಗಾರಿಕಾ ನಿಗಮದ ಇ-ಕಾಮರ್ಸ್ ತಾಣಕ್ಕೆ ಚಾಲನೆ

ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ…

21 hours ago