ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ. ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.
ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಸಚಿವರು, ಅಡಿಕೆ ಬಗ್ಗೆ ಈ ವರದಿಯು…
ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ…
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ "ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ…
ದೇಶದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ…
ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ…