ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ. ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.
ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…