ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ. ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.
ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…