ಮುಂಗಾರು ಕೇರಳಕ್ಕೆ ತಡವಾಗಿ ಪ್ರವೇಶ ಕೊಟ್ಟರೂ, ರಾಜ್ಯದಲ್ಲಿ ವರುಣ ಅಷ್ಟಾಗಿ ಇನ್ನೂ ಕೃಪೆ ತೋರಲಿಲ್ಲ. ಮೊದಲೆರಡು ದಿನ ಕರಾವಳಿ ಹಾಗೂ ಬೇಂಗಳೂರಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆ ಮಳೆ ಇನ್ನೂ ಎಂಟ್ರಿಯೇ ಕೊಟ್ಟಿಲ್ಲ. ರೈತಾಪಿ ವರ್ಗ ಬಿತ್ತನೆಗಾಗಿ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ. ಮುಂಗಾರು ವಿಳಂಬದಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಸಂಕಷ್ಟ ಎದುರಾಗಿದೆ.
ಜೂನ್ 15ರ ವರೆಗೆ ಕಾದುನೋಡುವ ದಾರಿಯನ್ನು ಸರ್ಕಾರ ಹಿಡಿದಿದೆ. ಎರಡು ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಮೋಡ ಬಿತ್ತನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಬೆಳಗಾವಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಜೂನ್ 15ರಂದು ಸಚಿವ ಸಂಪುಟ ಸಭೆ ಇದೆ. ಅಲ್ಲಿವರೆಗೂ ಮಳೆಯಾಗದಿದ್ದರೆ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…